ಮೊದಲ‌ ರಾತ್ರಿ ಎಲ್ಲವೂ ಮುಗಿದ ಬಳಿಕ ಪತ್ನಿ ಮೊಬೈಲ್ ಗೆ ಬಂತು ಹಳೆ‌ಲವರ್ ಮಜಾ ಮಾಡಿದ‌ ವಿಡಿಯೋ

 
Hu
ಮದುವೆ ಸ್ವರ್ಗದಲ್ಲಿ ನಿಶ್ಚಯವಾಗುತ್ತದೆ ಅನ್ನುತ್ತಾರೆ. ಆದರೆ ಮದುವೆ ಆದಮೇಲಿನ ಬದುಕು ಕಟ್ಟಿಕೊಳ್ಳುವುದು ಅವರವರ ಕೈ ಅಲ್ಲಿಯೇ ಇದೆ.ಮದುವೆಯ ರಾತ್ರಿ ವಧು-ವರರ ಸಾವಿನ ಪ್ರಕರಣದಲ್ಲಿ ಪ್ರಮುಖ ಸಂಗತಿ ಬೆಳಕಿಗೆ ಬಂದಿದೆ. ಮದುವೆಯ ರಾತ್ರಿ ಮೊಬೈಲ್ ಫೋನ್‌ಗೆ ಒಂದು ಸಂದೇಶ ಬಂದಿದೆ ಎಂದು ಹೇಳಲಾಗುತ್ತಿದೆ. ಈ ಸಂದೇಶವನ್ನು ಓದಿದ ನಂತರ, ಪತಿ ಮತ್ತು ಪತ್ನಿ ನಡುವೆ ಸುಮಾರು ಒಂದು ಗಂಟೆಗಳ ಕಾಲ ಜಗಳ ನಡೆದು, ನಂತರ ಪತಿ ತನ್ನ ಪತ್ನಿ ಕತ್ತು ಹಿಸುಕಿ ಕೊಂದಿದ್ದಾನೆ. ಇದಾದ ನಂತರ ವರ ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ.
ರಾಮನಗರಿ ಅಯೋಧ್ಯೆಯ ಸಹದತ್‌ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರದೀಪ್ ಮತ್ತು ಶಿವಾನಿ ಕಳೆದ ಶುಕ್ರವಾರ ಮದುವೆಯಾಗಿದ್ದರು. ಮೊದಲ ರಾತ್ರಿ ಇಬ್ಬರನ್ನು ಕೋಣೆಗೆ ಕಳುಹಿಸಿದ್ದರು. ಆದರೆ, ಬೆಳಿಗ್ಗೆ ಬಹಳ ಹೊತ್ತು ಆದರೂ ಇಬ್ಬರೂ ಕೋಣೆಯಿಂದ ಹೊರಗೆ ಬಾರದಿದ್ದಾಗ, ಕುಟುಂಬ ಸದಸ್ಯರು ಚಿಂತಿತರಾದರು. ಜೋರಾಗಿ ಕೂಗಿ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಜನರು ಕಿಟಕಿಯ ಮೂಲಕ ಒಳಗೆ ಇಣುಕಿದ್ದಾರೆದ್ದಾರೆ.
ಒಳಗಿನ ದೃಶ್ಯ ನೋಡಿ ಕುಟುಂಬ ಸದಸ್ಯರು ಆಘಾತಕ್ಕೊಳಗಾದರು. ಶಿವಾನಿ ಹಾಸಿಗೆಯ ಮೇಲೆ ಬಿದ್ದಿದ್ದಳು. ಇನ್ನು ಪ್ರದೀಪ್ ಫ್ಯಾನ್ ಗೆ ನೇತಾಡುತ್ತಿದ್ದರು. ಈ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಲಾಯಿತು. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಒಡೆದು ಇಬ್ಬರ ಶವಗಳನ್ನು ಹೊರತೆಗೆಸಿದ್ದಾರೆಸಿದ್ದಾರೆ ಕುಟುಂಬ ಸದಸ್ಯರು ಕಣ್ಣೀರು ಹಾಕಿದ್ದಾರೆ.
ಸಿಟಿ ಸಿಒ ಶೈಲೇಂದ್ರ ಕುಮಾರ್ ಅವರ ಪ್ರಕಾರ, ಪತಿ ಪ್ರದೀಪ್ ಅವರ ಮೊಬೈಲ್‌ಗೆ ಅವರೇ ತಮ್ಮ ಇನ್ನೊಂದು ಸಂಖ್ಯೆಯಿಂದ ಸಂದೇಶ ಕಳುಹಿಸಿದ್ದಾರೆ. ಸಂದೇಶಗಳ ಮೂಲಕ ಅವನು ತನ್ನ ಪತ್ನಿ ಶಿವಾನಿಯ ಹಳೆಯ ಸಂಬಂಧಗಳ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದನೆಂದು ಶಂಕಿಸಲಾಗಿದೆ. ಆದರೆ, ಪತ್ನಿ ಶಿವಾನಿ ತನ್ನ ಹೆತ್ತವರ ಮನೆಯಲ್ಲೇ ಮೊಬೈಲ್ ಬಿಟ್ಟುಬಂದಿದ್ದಾಳೆ. ಹಾಗಾಗಿಯೇ ಈ ಜಗಳ ಇನ್ನಷ್ಟು ತಾರಕಕ್ಕೆ ಏರಿದೆ ಎನ್ನಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.