ಹಿಂದೂ ಸೀರಿಯಲ್ ನಟಿಯನ್ನು ಗರ್ಭಿಣಿ ಮಾಡಿ ಕೈಗೆ ಮಗು ಕೊಟ್ಟು ಅಮ್ಝಾದ್‌ ಖಾನ್ ಎಸ್ಕೇಪ್

 | 
Nd
ಚಿತ್ರರಂಗದಲ್ಲಿ ನಟ ನಟಿಯರ ಬದುಕು ಯಾವಾಗ ಏನಾಗುತ್ತದೆ ಯಾರು ಕೂಡ ಬಲ್ಲವರಿಲ್ಲ.ಕನ್ನಡದ ಕೆಲ ಧಾರಾವಾಹಿಗಳಲ್ಲಿ ನಟಿಸಿದ್ದ ದಿವ್ಯಾ ಶ್ರೀಧರ್‌ ಅವರೀಗ ತಮಿಳು ಕಿರುತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ವರ್ಷಗಳ ಹಿಂದೆ ಕಾಂಟ್ರವರ್ಸಿಯಲ್ಲಿ ದಿವ್ಯಾ ಹೆಸರು ಕೇಳಿ ಬಂದಿತ್ತು. ಈಗ ಅವರು ತಮಿಳು ವಾಹಿನಿಯ ಪ್ರಶಸ್ತಿ ಸಮಾರಂಭದಲ್ಲಿ ಮನದ ನೋವನ್ನು ಹಂಚಿಕೊಂಡು ಕಣ್ಣೀರು ಹಾಕಿದ್ದಾರೆ.
ದಿವ್ಯಾ ಶ್ರೀಧರ್‌ ಅವರು ಕನ್ನಡದ ಆಕಾಶ ದೀಪ ಹಾಗೂ ಅಮ್ಮ ಧಾರಾವಾಹಿಗಳಲ್ಲಿ ನಟಿಸುವಾಗಲೇ ಅವರಿಗೆ ಮದುವೆ ಆಗಿತ್ತು, ಮಗಳು ಹುಟ್ಟಿದ್ದಳು. ಈ ಸಂಬಂಧ ಮುರಿದು ಬಿತ್ತು. ಆ ಬಳಿಕ ಅವರು ಡಿವೋರ್ಸ್‌ ಪಡೆದರು. ತಮಿಳು ಧಾರಾವಾಹಿಯೊಂದರ ಸಹನಟ ಆರ್ನವ್‌ ಅಮ್ಝಾದ್‌ ಖಾನ್‌ ಜೊತೆ ಪ್ರೀತಿಯಲ್ಲಿ ಬಿದ್ದರು. ಈ ಜೋಡಿ ಆರು ವರ್ಷಗಳ ಕಾಲ ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿತ್ತು. ಆ ನಂತರ ಇವರು ಖಾಸಗಿಯಾಗಿ ಮದುವೆಯಾದರು. ಹಿಂದು, ಇಸ್ಲಾಂ ಧರ್ಮದ ಪ್ರಕಾರ ಮದುವೆ ಆಗಿತ್ತು.
ಇನ್ನು ಈ ಮದುವೆಯ ಬಗ್ಗೆ ಆರಂಭದಲ್ಲಿ ದಿವ್ಯಾ ಹೇಳಿಕೊಂಡಿರಲಿಲ್ಲ. ಆ ನಂತರದಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿ ವಿಷಯ ಹಂಚಿಕೊಂಡಿದ್ದರು. ಇದಾದ ಬಳಿಕ ಹೊಸ ಮನೆ, ಕಾರ್‌ ಕೂಡ ಖರೀದಿಸಿದರು. ದಿವ್ಯಾ ಅವರು ಗರ್ಭಿಣಿಯಾಗುತ್ತಿದ್ದಂತೆ ಪರಿಸ್ಥಿತಿ ಎಲ್ಲವೂ ಬದಲಾಯ್ತು.ನನ್ನ ಮೇಲೆ ಹಲ್ಲೆ ಮಾಡಿದರು. ಅವರಿಗೆ ಬೇರೆ ಸಂಬಂಧ ಇದೆ, ನಾನೇ ಅವರನ್ನು ಇಷ್ಟುದಿನ ಸಾಕಿದ್ದೇನೆ, ಸಿಕ್ಕಾಪಟ್ಟೆ ಹಣ ಕೊಟ್ಟಿದ್ದೇನೆ ಎಂದೆಲ್ಲ ದಿವ್ಯಾ ಶ್ರೀಧರ್‌ ಅವರು ಆರೋಪ ಮಾಡಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದರು.
ಆದರೆ ಈದೀಗ ತಮಿಳಿನ ವೇದಿಕೆಯಲ್ಲಿ ಮಾತನಾಡಿದ ದಿವ್ಯಾ ಶ್ರೀಧರ್‌, ಎಲ್ಲವೂ ವಾಹಿನಿಯಲ್ಲಿ ಸೀರಿಯಲ್‌ ಮಾಡಿ ಹೋಗ್ತಾರೆ. ಆದರೆ ನನಗೆ ವಾಹಿನಿ ತುಂಬ ಕೊಟ್ಟಿದೆ. ನನ್ನ ತಾಯಿಗೆ ಅನಾರೋಗ್ಯ ಆದಾಗ ಆರ್ಥಿಕವಾಗಿ ತುಂಬ ಕಷ್ಟದಲ್ಲಿದ್ದೆ. ಆಗ ವಾಹಿನಿಯವರೇ ನನ್ನ ಕೈಹಿಡಿದಿದ್ದು ಎಂದು ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ. ದಿವ್ಯಾ ಮಾತು ಕೇಳಿ ಎಲ್ಲರೂ ಭಾವುಕರಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.