ಈ ಒಂದು ಸಮಯದಲ್ಲಿ ಮಂಚದಾಟವಾಡಿದರೆ ನಿಮ್ಮ ಜೀವನ ಸ.ರ್ವನಾಶ

 | 
Hu

ಸಾಮಾನ್ಯವಾಗಿ ಗರುಡ ಪುರಾಣದ ಕುರಿತು ಎಲ್ಲರೂ ಕೇಳಿರುತ್ತೀರಿ. ಆದರೆ ಅದರಲ್ಲೇನಿದೆ ಎನ್ನುವ ಕೂತೂಹಲ ಎಲ್ಲರಲ್ಲೂ ಇದೆ. ಗರುಡ ಪುರಾಣದಲ್ಲಿ ಸಾವಿನ ಮೊದಲು ಮತ್ತು ನಂತರದ ಪರಿಸ್ಥಿತಿಯನ್ನು ವಿವರಿಸಲಾಗಿದೆ. ಅದಕ್ಕಾಗಿಯೇ ಈ ಪುರಾಣವನ್ನು ಸತ್ತವರಿಗಾಗಿ  ಹೇಳಲಾಗುತ್ತದೆ. 

ಒಮ್ಮೆ ಗರುಡನು ವಿಷ್ಣುವಿಗೆ ಜೀವಿಗಳ ಸಾವು, ಯಮಲೋಕದ ಪ್ರಯಾಣ, ನರಕ ಮತ್ತು ಮೋಕ್ಷದ ಬಗ್ಗೆ ಅನೇಕ ನಿಗೂಢ ಮತ್ತು ಆಧ್ಯಾತ್ಮಿಕ ಪ್ರಶ್ನೆಗಳನ್ನು ಕೇಳಿದನು. ಈ ಎಲ್ಲ ಪ್ರಶ್ನೆಗಳಿಗೆ ವಿಷ್ಣು ವಿವರವಾದ ಉತ್ತರ ನೀಡಿದರು. ಈ ಪ್ರಶ್ನೋತ್ತರ ಸರಣಿಯೇ ಗರುಡ ಪುರಾಣ. ಗರುಡ ಪುರಾಣದ ಪ್ರಕಾರ ಈ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸುವುದಾದರೆ ನಿಮ್ಮ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಆ ಸಮಯ ಯಾವುದು? ತಿಳಿದುಕೊಳ್ಳೋಣ 

ಬೆಳಿಗ್ಗೆ ದೈಹಿಕ ಸಂಪರ್ಕ ಬೇಡ. ವಿಶೇಷವಾಗಿ ಬ್ರಹ್ಮ ಮುಹೂರ್ತದ ಸಮಯದಲ್ಲಿ ನಡೆಸುವ ಸಂಭೋಗವು ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ. ಗರುಡ ಪುರಾಣದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯು ಬ್ರಹ್ಮ ಮುಹೂರ್ತದಲ್ಲಿ ನಿದ್ದೆಯಿಂದ ಏಳಬೇಕು. ಏಕೆಂದರೆ ಬೆಳಗ್ಗೆ ತಡವಾಗಿ ಏಳುವುದರಿಂದ ಜೀವಿತಾವಧಿ ಕಡಿಮೆಯಾಗುತ್ತದೆ.

ಗರುಡ ಪುರಾಣದ ಪ್ರಕಾರ, ಬೆಳಗಿನ ಗಾಳಿಯು ನಿಜವಾಗಿಯೂ ಆಹ್ಲಾದಕರವಾಗಿ ಮತ್ತು ಶುದ್ಧವಾಗಿರುತ್ತದೆ. ಬೆಳಿಗ್ಗೆ ಲೈಂಗಿಕ ಕ್ರಿಯೆ ನಡೆಸುವುದು ನಿಮ್ಮ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ. ಗರುಡ ಪುರಾಣದ ಪ್ರಕಾರ, ಬೆಳಿಗ್ಗೆ ದೈಹಿಕ ಸಂಪರ್ಕವನ್ನು ಮಾಡಬಾರದು. ಒಂದುವೇಳೆ ನೀವು ಮಾಡಿದರೂ ಕೂಡ ಕೆಟ್ಟ ಪರಿಣಾಮ ಬೀರುತ್ತದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು‌ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.