ವೇದಿಕೆ ಮೇಲೆ ಯತ್ನಾಳ್ ಬಗ್ಗೆ ರೊ ಚ್ಚಿಗೆದ್ದು ಮಾತನಾಡಿದ ವಸಿಷ್ಠ ಸಿಂಹ, ಉಚ್ಚಾಟನೆ ಬಳಿಕ ಯತ್ನಾಳ್ ಪರಿಸ್ಥಿತಿ

 | 
Iii

ದಯೆಯೇ ಧರ್ಮದ ಮೂಲವಯ್ಯ ದಯೆಯಿಲ್ಲದ ಧರ್ಮ ಯಾವುದಯ್ಯ ದಯೆ ಬೇಕು ಸಕಲ ಪ್ರಾಣಿಗಳೆಲ್ಲರಲಿ ದಯೆಯೇ ಧರ್ಮದ ಮೂಲವಯ್ಯ… ಹೀಗೆ ತಮ್ಮ ವಚನಗಳ ಮೂಲಕವೇ 12 ಶತಮಾನದಲ್ಲಿ ಸಮಾಜದಲ್ಲಿ  ಆಚರಣೆಯಲ್ಲಿದ್ದ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಇತ್ಯಾದಿ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆ ಮಾಡಿ, ಜ್ಞಾನದ ಬೆಳಕು ಚೆಲ್ಲಿ ಕ್ರಾಂತಿಯ ಬೀಜ ಬಿತ್ತಿದವರು ಬಸವಣ್ಣನವರು.

ಪ್ರಸಿದ್ಧ ಸಂತರಾಗಿದ್ದ ಇವರು ರಾಜನೀತಿಜ್ಞರಾಗಿ, ಸಮಾಜ ಸುಧಾರಕರಾಗಿ  ತಮ್ಮ ಕಾವ್ಯ ಮತ್ತು ಬರವಣಿಗೆಯ ಮೂಲಕ ಸಮಾಜದಲ್ಲಿ ಹಲವಾರು ಸುಧಾರಣೆಗಳನ್ನು ತಂದರು. ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಪಾಠ ಕಲಿಸಿಕೊಟ್ಟ ವಿಶ್ವ ಬಸವಣ್ಣನವರ ತತ್ವ, ಆದರ್ಶಗಳು, ಚಿಂತನೆಗಳು ಇಂದಿಗೂ ನಮಗೆಲ್ಲರಿಗೂ ಪಾಠ, ಬದುಕಿಗೆ ದಾರಿ. ಈ ಮಹಾನ್‌ ಚೇತನರ ಜನ್ಮ ಜಯಂತಿಯನ್ನು ಪ್ರತಿವರ್ಷ ವೈಶಾಖ ಮಾಸದ ತೃತೀಯ ದಿನ ಅಂದರೆ ಅಕ್ಷಯ ತೃತೀಯದ ದಿನ ಆಚರಿಸಲಾಗುತ್ತದೆ.

ಇನ್ನು ಈ ಸಲ ಬಿಜೆಪಿಯಿಂದ ಉಚ್ಛಾಟಿತ ಯತ್ನಾಳ್ ಅವರು ಹೊಸ ಪಕ್ಷ ಆರಂಭ ಮಾಡಲು ಯೋಚಿಸಿದ ಬೆನ್ನಲ್ಲೇ ಹಲವರು ಜನರನ್ನು ಒಗ್ಗೂಡಿಸಿದ್ದಾರೆ.ಮೂಢ ನಂಬಿಕೆ, ಮಡಿ ಮೈಲಿಗೆ, ಮೇಲು ಕೀಲು, ಲಿಂಗ ಅಸಮಾನತೆ ಜಾತಿ ವ್ಯವಸ್ಥೆ ಸೇರಿದಂತೆ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ಹಲವಾರು ಸಾಮಾಜಿಕ ಸುಧಾರಣೆಗಳನ್ನು ತಂದವರು ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಎನ್ನುತ್ತಾ ಮನುಕುಲಕ್ಕೆ ಮಾನವೀಯತೆಯ ಸಂದೇಶವನ್ನು ಸಾರಿದರು. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಅನುಭವ ಮಂಟಪವನ್ನು ಹುಟ್ಟು ಹಾಕಿದರು ಎಂದು ನುಡಿದು ಜನರ ಮನ ಗೆದ್ದಿದ್ದಾರೆ.

ಇನ್ನು ವಿಜಯಪುರ ಅಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ವಸಿಷ್ಠ ಸಿಂಹ, ನಟಿ ಉದ್ಯಮಿ ತನಿಷಾ ಕುಪ್ಪುಂಡ ಹಾಗೂ ಹಾಸ್ಯ ಕಲಾವಿದ ಗಿಲ್ಲಿ ಮೊದಲಾದವರು ಭಾಗವಹಿಸಿದ್ದರು. ಇನ್ನು ನಟ ವಸಿಷ್ಠ ಸಿಂಹ ತಮ್ಮ ಭಾಷಣದಲ್ಲಿ ಯತ್ನಾಳ್ ಅವರ ಜೀವನ ಶೈಲಿ, ಸಾಧನೆಗಳ ಹಾಡಿ ಹೊಗಳಿದ್ದಾರೆ. ಅಲ್ಲದೆ ಎಲ್ಲರೂ ಸಮಾನರು ಎಂದು ಸಾರಿದ ಬಸವಣ್ಣನವರು ಸಮಾಜ ಸುಧಾರಣೆಗೆ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. 

ಸಮಾಜಕ್ಕೆ ಇಷ್ಟೆಲ್ಲಾ ಕೊಡುಗೆ ನೀಡಿದ ವಿಶ್ವ ಗುರು ಬಸವಣ್ಣನವರಿಗೆ ಗೌರವ ಸಲ್ಲಿಸಲು, ಅವರ ತತ್ವ, ಆದರ್ಶಗಳನ್ನು ಸ್ಮರಿಸಲು ಬಸವ ಜಯಂತಿಯನ್ನು ಆಚರಿಸಲಾಗುತ್ತದೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.